ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Tuesday, September 18, 2007

ಜೀವಕ್ಕೆ ಎರವಾದ ಕುರುಡು ನಂಬಿಕೆ.

ನಂಬಿ ಬಂದವರಲ್ಲಿ ಅನಾಮತ್ತು 11 ಜನರನ್ನು ಸಾವಿನ ದವಡೆಗೆ ನೂಕಿ ನಿರುಮ್ಮಳವಾಗಿ ಕುಳಿತ ಸರೌತಾ ಬಾಬಾನ ಕಥೆಯಿದು. (ಸರೌತಾ ಅಂದರೆ ಕಾಯಿ ಕತ್ತರಿಸಲು ಉಪಯೋಗಿಸುವ ಒಂದು ಸಾಧನ) ಮಧ್ಯಪ್ರದೇಶದ ಜಬಲ್ಪುರ್ ಸಮೀಪದಲ್ಲಿದ್ದ ಈತ ಜನರಿಗೆ ಹೇಳಿದ್ದು ಏನು ಗೊತ್ತೇ ?

ಸರೌತಾದಿಂದ ನಿಮ್ಮ ಕಣ್ಣುಗಳ ರೋಗ ಕಡಿಮೆ ಮಾಡುತ್ತೇನೆ, ಏಡ್ಸ್, ಕ್ಯಾನ್ಸರ್‌ನಂತಹಾ ರೋಗಗಳನ್ನೂ ಇನ್ನಿಲ್ಲದಂತೆ ಮಾಡುತ್ತೇನೆ ಎಂದು. ಜನಾ ಎಂತವರು ನೋಡಿ, ಅಂವ ಹೇಳಿದ ಇವರು ಕೇಳಿದರು.

0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger