ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Saturday, October 6, 2007

ಇದು ರಾಜಕೀಯ ಕಣ್ರೀ

ಮಾಡಿದರೆ ರಾಜಕೀಯ ಗೌಡರ ತರಹ ಮಾಡಬೇಕು. ತಂದೆಗೆ ತಕ್ಕ ಮಗ ಈ ಕುಮಾರಸ್ವಾಮಿ. ಅಂದು ರಾಜಕೀಯದಲ್ಲಿ ಮೂಲೆಗೆ ಬಿದ್ದ ಗೌಡರನ್ನು ಹೆಗಡೆ ಎತ್ತಿದ್ದೇ ದೊಡ್ಡ ತಪ್ಪಾಯಿತು. ಅಂದು ಗೌಡರ ಮುಖ್ಯಮಂತ್ರಿ ಪದವಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೆಗಡೆಗೆ ಬಿದ್ದ ಧರ್ಮದೇಟುಗಳು ಇಂದಿಗೂ ಮನಸ್ಸಿನಿಂದ ದೂರವಾಗಿಲ್ಲ. ಅದು ಮಾಡಿದ್ದು ಯಾರೋ ಅನ್ನುವುದು ಇಂದು ಅಸಂಗತ.

ಅಂತಹ ವ್ಯಕ್ತಿ ಇಂದು ಯಡಿಯೂರಪ್ಪನವರಿಗೆ; ಅದೃಷ್ಟಕ್ಕೆ ಆ ಧರ್ಮದೇಟು ನೀಡಿಲ್ಲ. ನೀಡಬೇಕಾದ ಜಾಗದಲ್ಲಿ ಏನು ನೀಡಬೇಕೊ ಅದನ್ನು ನೀಡಿಯಾಗಿದೆ. ಅಧಿಕಾರಕ್ಕೆ ಹಪಹಪಿಸುತ್ತಿದ್ದವರಿಗೆ ಅಧಿಕಾರ ಅಷ್ಟು ಸುಲಭದ ತುತ್ತಲ್ಲ. ರಾಮನಾಮ ಜಪಿಸಿದರೆ ಸಾಲದು. ರಾಮನಂತೆ ಇದ್ದರೂ ಸಾಲದು. ಅದಕ್ಕೆ ಇನ್ನು ಏನೇನೊ ಆಗಬೇಕು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಶಹಬ್ಬಾಸ್ ಕುಮಾರಸ್ವಾಮಿ.

ಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ

0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger