ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Tuesday, October 9, 2007

ತಪ್ಪು ಮಾಡಿದೆ, ಕ್ಷಮಿಸಿ: ಕುಮಾರಸ್ವಾಮಿ

ಅಧಿಕಾರ ಹಸ್ತಾಂತರ ವಿಚಾರದಲ್ಲಿ ತಪ್ಪು ಮಾಡಿದೆ, ರಾಜ್ಯದ ಜನತೆ ನನ್ನನ್ನು ಕ್ಷಮಿಸುತ್ತಾರೆ ಎಂಬ ಭಾವನೆ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಧ್ಯಾಹ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾನು ತಪ್ಪು ಮಾಡಿದ್ದು ನಿಜ. ಆದರೆ ತನ್ನ ಹಾಗೂ ತಮ್ಮ ಪಕ್ಷದ ಮೇಲೆ ಮಾತ್ರ ತಪ್ಪನ್ನು ಹೊರಿಸುವುದನ್ನು ನಾನು ಒಪ್ಪಲಾರೆ. ಬಿಜೆಪಿಯೂ ಈ ವಿಚಾರದಲ್ಲಿ ತಪ್ಪು ಮಾಡಿದೆ. ಸಂದರ್ಭ ಬಂದಾಗ ಇದನ್ನು ಪ್ರಕಟಿಸುತ್ತೇನೆ ಎಂದರು.



0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger