ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Wednesday, October 24, 2007

ಮರುಮೈತ್ರಿ ತಳಮಳ: ವಿದಳನೆಯತ್ತ ದಳ

ಇಬ್ಬರ ಜಗಳದಿಂದಾಗಿ ಕೋಲಾಹಲದ ಗೂಡಾಗಿರುವ ಕರ್ನಾಟಕ ರಾಜಕೀಯ ಮತ್ತೊಂದು ಮಗ್ಗುಲಿನತ್ತ ಹೊರಳುತ್ತಿದ್ದು, ಜಾತ್ಯತೀತ ಜನತಾ ದಳ ಒಡಕಿನ ಹಂತ ತಲುಪಿದೆ.

ಪಕ್ಷದ ಬಹುತೇಕ ಶಾಸಕರು ದೇವೇಗೌಡ ಮತ್ತು ಅವರ ಕುಟುಂಬ ರಾಜಕಾರಣದ ವಿರುದ್ಧ ಬಂಡೆದಿದ್ದಾರೆ. ಮಾಜಿ ಸಚಿವ ಎಂ.ಪಿ.ಪ್ರಕಾಶ್ ಅವರನ್ನು ನಾಯಕರನ್ನಾಗಿ ಘೋಷಿಸಿಕೊಂಡಿರುವ ಶಾಸಕರು, ಕಾಂಗ್ರೆಸ್ ಜತೆ ಮರು ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಸಿದ್ಧತೆ ನಡೆಸಿದ್ದಾರೆ.


0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger