ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Saturday, October 13, 2007

ನಮಾಜ್‌ಗಿಂತ ಮೊದಲು ಸದಕ್-ಎ-ಫಿತ್ರ್ ಪೂರ್ತಿಗೊಳಿಸಿ

ರಂಜಾನ್ ಹಬ್ಬ ಮಾನವರೆಲ್ಲರೂ ಸರಿಸಮಾನರು ಎನ್ನುವ ಸಂದೇಶವನ್ನು ಸಾರುತ್ತದೆ. ಜನರು ಪರಸ್ಪರ ಸಂತೋಷದಲ್ಲಿ ಭಾಗಿಯಾಗಿ, ಕಷ್ದದಲ್ಲಿದ್ದವರಿಗೆ ತಮ್ಮಿಂದ ಆದಷ್ಟು ಸಹಾಯ ಹಸ್ತ ನೀಡಿ ಪ್ರತಿಯೊಬ್ಬ ಬಡವರು ಹಬ್ಬವನ್ನು ಆಚರಿಸುವಂತೆ ನೋಡಿಕೊಳ್ಳಬೇಕು ಎನ್ನುವ ಸಂದೇಶವನ್ನು ಸಾರುತ್ತದೆ.

ಪೈಗಂಬರ್ ಹಜರತ್ ಮೊಹಮ್ಮದ್ ಅವರು ಸದಕ್- ಎ- ಫಿತ್ರ್ ಅನ್ನು ಅವಶ್ಯಕ ದಾನವೆಂದು ಕರೆದಿದ್ದಾರೆ. ಈ ದಾನವನ್ನು ರಂಜಾನ್ ಉಪವಾಸ ಮುಗಿದ ಮೇಲೆ ನೀಡಲಾಗುತ್ತದೆ. ಈ ದಾನವನ್ನು ಅನ್ಯಾಯ ಮತ್ತು ಅನವಶ್ಯಕ ಮಾತುಗಳಿಂದ ದೂರವಿರಲು ನೀಡಲಾಗುತ್ತದೆ.


0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger