ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Saturday, November 3, 2007

ಬಿಜೆಪಿ-ಜೆಡಿಎಸ್ ಶಾಸಕರಿಂದ ಧರಣಿ ಆರಂಭ

ಸರಕಾರ ರಚನೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರದ ಧೋರಣೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳ ಶಾಸಕರು ನಗರದಲ್ಲಿಂದು ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದರು.

ಬಿಜೆಪಿ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ಸರಕಾರ ರಚನೆಗೆ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರಿಂದ ಅಹ್ವಾನ ಕರೆ ಬರುವವರೆಗೂ ಧರಣಿ ಮುಂದುವರೆಯುತ್ತದೆ ಎಂದು ಉಭಯ ಪಕ್ಷದ ಮೂಲಗಳು ತಿಳಿಸಿವೆ.


0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger