ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Saturday, September 29, 2007

ವೆಬ್‌ದುನಿಯಾ ವಾರದ ಬ್ಲಾಗ್: ಋಜುವಾತು

ಕನ್ನಡ ಬ್ಲಾಗಿಗರತ್ತ ಒಮ್ಮೆ ಕಣ್ಣು ಹಾಯಿಸಿದರೆ ತತ್‌ಕ್ಷಣ ಗಮನ ಸೆಳೆಯುವ ಹೆಸರು ಯು.ಆರ್.ಅನಂತಮೂರ್ತಿ. ಜ್ಞಾನಪೀಠ ಪ್ರಶಸ್ತಿ ಪಡೆದ ಒಬ್ಬ ಗಣ್ಯರು ಬ್ಲಾಗ್ ಬರೆಯುತ್ತಿರುವುದು ಇತರ ಬ್ಲಾಗಿಗರಿಗೆ ದೊಡ್ಡ ಸ್ಫೂರ್ತಿ.

ಹೆಸರಾಂತ ಬರಹಗಾರರು, ಉದಯೋನ್ಮುಖ ಬರಹಗಾರರು, ಪ್ರವೃತ್ತಿ ಬರಹಗಾರರು ಮತ್ತಿತರರು ಬ್ಲಾಗುಗಳನ್ನು ಆರಂಭಿಸಿ ಪರ್ಯಾಯ ಸಾಹಿತ್ಯ ಲೋಕ ಸೃಷ್ಟಿಸಬೇಕಿದ್ದರೆ ಅನಂತಮೂರ್ತಿಯಂತಹವರ ಉಪಸ್ಥಿತಿ ಬಹುಮುಖ್ಯ. "ಋಜುವಾತು" (http://rujuvathu.sampada.net) ಎಂಬ ಹೆಸರಿನ ಬ್ಲಾಗನ್ನು ನಡೆಸುತ್ತಿರುವ ಅವರು ಇದರಲ್ಲಿ ಗಂಭೀರ ಮತ್ತು ಚಿಂತನಶೀಲ ಬರಹಗಳನ್ನು ಪ್ರಕಟಿಸುತ್ತಾರೆ.

ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger