ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Wednesday, November 21, 2007

ಸಿಡಿಯಲು ಸಜ್ಜಾಗಿದೆ "ಗಣಿ ರೆಡ್ಡಿ" ಪುಸ್ತಕ ಬಾಂಬ್!

ನೆಲದಲ್ಲಿ ಹೂತು ಹೋಗಿದೆಯೇ ಎಂಬ ಶಂಕೆ ಮೂಡಿಸಿದ್ದ ಬಳ್ಳಾರಿಯ ಗಣಿ ಬಾಂಬ್ ಮತ್ತೆ ಸಿಡಿಯಲು ಸಿದ್ಧವಾಗಿದೆ. ಇದರ ಹಿಂದಿನ ರೂವಾರಿ, ಜನಾರ್ದನ ರೆಡ್ಡಿ ಮತ್ತೆ ಮೈಕೊಡವಿ ನಿಂತಿದ್ದು, ಈ ಬಾಂಬ್ ಮತದಾರರ ಮನೆ ಮನೆಯಲ್ಲಿ ತನ್ನ ಪ್ರಭಾವ ಬೀರಲು ಸಜ್ಜಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ 150 ಕೋಟಿ ರೂಪಾಯಿಗಳ ಗಣಿಲಂಚದ ಆರೋಪ ಹೊರಿಸಿದ್ದ "ಗಣಿ-ಧಣಿ" ಜನಾರ್ದನ ರೆಡ್ಡಿ, ಈ ಹಿಂದೆ ತಾವು ಮಾಡಿದ್ದ ಆರೋಪಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪುಸ್ತಕವೊಂದನ್ನು ಸಿದ್ಧಪಡಿಸಿದ್ದಾರೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ.

ಲಜ್ಜೆಗೆಟ್ಟ ರಾಜಕೀಯ: ಕರ್ನಾಟಕದ ಮತ್ತೊಂದು ನಾಟಕ

ಇದು ವೆಬ್‌ದುನಿಯಾದಲ್ಲಿ ಸಾಪ್ತಾಹಿಕವಾಗಿ ಮೂಡಿಬರುತ್ತಿರುವ "ನೀವು ನಂಬುವಿರಾ" ಎಂಬ ಸರಣಿಗೆ ಪೂರಕವಾದ ರಂಜನೀಯ ಬೆಳವಣಿಗೆ... ರಾಜಕಾರಣಿಗಳನ್ನು ನೀವು ನಂಬುವಿರಾ? ಎಂದು ನಾವು ಕೇಳುತ್ತೇವೆ. ಹೌದು ಅಥವಾ ಇಲ್ಲ ಎಂದು ಉತ್ತರಿಸುವುದು ನಿಮಗೆ ಬಿಟ್ಟ ವಿಷಯ.

ಹೊಲಸು ರಾಜಕೀಯ ಎಂಬ ಪದಪುಂಜದ ಎಲ್ಲಾ ಮಜಲುಗಳನ್ನೂ ದಾಟಿ, ಇಡೀ ದೇಶಕ್ಕೆ ದೇಶವೇ ಕರ್ನಾಟಕದತ್ತ ನೋಡಿ ನಗುವಂತೆ ಮಾಡಿದ ರಾಜಕಾರಣವಿದು. ಪ್ರಜಾಪ್ರಭುತ್ವದಲ್ಲೇ ಒಂದು ಕಪ್ಪು ಚುಕ್ಕೆ. ಕರ್ನಾಟಕದ ಜನತೆಗೆ ಅವಮಾನ. ರಾಜ್ಯದ ಜನತೆಯ ನಂಬಿಕೆಗೇ ಇಟ್ಟ ಕೊಳ್ಳಿ. ಎರಡೂ ಪಕ್ಷಗಳ ಅಧಿಕಾರ ಲಾಲಸೆಯಿಂದ ನಿರ್ಮಾಣವಾಗಿದೆ ಇಂಥದ್ದೊಂದು ಸ್ಥಿತಿ.

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...
Powered By Blogger