ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Monday, November 26, 2007

ಪ್ರಕಾಶ್ ಬಂಡಾಯ: ದಳ ವಿದಳನೆಯತ್ತ

ಜೆಡಿಎಸ್‌‌ನಲ್ಲಿನ ಅಸಮಾಧಾನ ಮತ್ತಷ್ಟು ಸ್ಫೋಟಗೊಳ್ಳುವ ಮೂಲಕ, ರಾಜ್ಯರಾಜಕಾರಣದಲ್ಲಿನ ಬಿಕ್ಕಟ್ಟು ಹೊರಬೀಳುವುದರೊಂದಿಗೆ ಇದೀಗ ಜೆಡಿಎಸ್‌‌ನ ಹಿರಿಯ ಮುಖಂಡ ಎಂ.ಪಿ.ಪ್ರಕಾಶ್ ಬಂಡಾಯದ ಬಾವುಟ ಹಾರಿಸಿದ್ದಾರೆ.

ಈ ಹಿಂದೆ ಪಕ್ಷದ ವರಿಷ್ಠರ ವಿರುದ್ಧ ಬಂಡಾಯ ಎದ್ದಿದ್ದ ಮಾಜಿ ಸಚಿವ ಎಂ.ಪಿ.ಪ್ರಕಾಶ್ ಈಗ ನ.29ರಂದು ಕರೆದಿರುವ ಪ್ರಮುಖ ಮುಖಂಡರ ಸಭೆಗೆ ಗೈರು ಹಾಜರಾಗುವುದಾಗಿ ಘೋಷಿಸಿದ್ದಾರೆ. ಇದೇ ಹಾದಿಯಲ್ಲಿ ಸಾಗಲು ಅನೇಕ ಶಾಸಕರು ಮತ್ತು ಮುಖಂಡರು ನಿರ್ಧರಿಸುವ ಮೂಲಕ ಜೆಡಿಎಸ್ ಈಗ ಅಧಃಪತನದ ಅಂಚಿನಲ್ಲಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕ ವಿಧಾನಸಭೆ ವಿಸರ್ಜನೆಗೆ ಅಸ್ತು

ಕರ್ನಾಟಕ ವಿಧಾನಸಭೆ ವಿಸರ್ಜನೆಗೆ ಕೇಂದ್ರ ಸರಕಾರ ಸಮ್ಮತಿ ನೀಡಿದೆ.



ಕರ್ನಾಟಕವನ್ನು ಕೇಂದ್ರೀಯ ಆಡಳಿತದಡಿ ತರುವ ರಾಷ್ಟ್ರಪತಿ ಆಳ್ವಿಕೆ ಕುರಿತ ಪ್ರಸ್ತಾಪಕ್ಕೆ ಲೋಕಸಭೆ ಅಂಗೀಕಾರ ನೀಡಿದ ತಕ್ಷಣ ಕರ್ನಾಟಕ ವಿಧಾನಸಭೆ ವಿಸರ್ಜಿಸುವ ಉದ್ದೇಶ ಹೊಂದಿರುವುದಾಗಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಲೋಕಸಭೆಗೆ ತಿಳಿಸಿದ್ದರು.



ಪೂರ್ಣ ವರದಿಗೆ ವೆಬ್‌ದುನಿಯಾ ಕನ್ನಡ ನೋಡಿ.

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...
Powered By Blogger